ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅರ್ಚಕ ಮಹೇಶ್ವರಯ್ಯ ಕ್ಷಮೆಯಾಚಿಸಿದ್ದಾರೆ.
ಬೇಡರ ಕಣ್ಣಪ್ಪನ ರೀತಿಯಲ್ಲಿ ದೇವರ ಮೂರ್ತಿ ಮೇಲೆ ಕಾಲಿಟ್ಟು ತನ್ನ ಭಕ್ತಿಯನ್ನು ಸಮರ್ಪಿಸಿದ ರೀತಿ ಅರ್ಚಕನೊಬ್ಬ ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು. ವಿಡಿಯೋ ನೋಡಿ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ದೇವರ ಮೂರ್ತಿ ಮೇಲೆ ಕಾಲಿಟ್ಟು ಹಿಂದೆ ವಿವಾದವಾಗಿತ್ತು. ಅಲ್ಲಿನ ಅರ್ಚಕರೂ ಬಳಿಕ ಕ್ಷಮೆಯಾಚನೆ ಮಾಡಿದ್ದರು. ಅದೊಂದು ಸಂಪ್ರದಾಯ ಎಂದು ಆಂಜನೇಯ ದೇವರ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದೆ. ನನ್ನಿಂದ ತಪ್ಪಾಗಿದೆ ಎಂದು ಅರ್ಚಕ ಹೇಳಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…