Advertisement
MIRROR FOCUS

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

Share

ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸುವುದರೊಂದಿಗೆ ಭಾರತದಲ್ಲೇ ತಯಾರಿಸಿದ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಬೇಕು ಎಂದು ಪ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.…..ಮುಂದೆ ಓದಿ….

ದೆಹಲಿಯಲ್ಲಿ ಶಾಂತಿ ಮತ್ತು ಆಧ್ಯಾತ್ಮಿಕ ಏಕತೆಗಾಗಿ ಜಾಗತಿಕ ನವಕರ್ ಮಹಾಮಂತ್ರ ದಿವಸ್ ಅಂಗವಾಗಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು, ನವಕರ್ ಮಹಾಮಂತ್ರದ ತತ್ವಶಾಸ್ತ್ರವು ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನಕ್ಕೆ ಸಂಬಂಧಿಸಿದೆ. ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ  ತಯಾರಿಸುವ ಅಗತ್ಯವಿದೆ ಎಂದರು.  ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು  ಮಾಡುವಂತೆ ಜನತೆಗೆ ಮನವಿ ಮಾಡಿದ ಅವರು, ನೀರನ್ನು ಉಳಿಸುವುದು,  ತಾಯಿಯ ಹೆಸರಿನಲ್ಲಿ ಮರವೊಂದನ್ನು ಪೋಷಿಸುವುದು, ಸ್ವಚ್ಛತೆಯ ಧ್ಯೇಯ, ಸ್ಥಳೀಯ  ಉತ್ಪನ್ನಗಳಿಗೆ ಉತ್ತೇಜನ, ದೇಶೀಯ ಪ್ರವಾಸೋದ್ಯಮ, ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು, ಯೋಗ ಮತ್ತು ಕ್ರೀಡೆಗಳನ್ನು ಜೀವನದ ಭಾಗವಾಗಿಸುವುದು ಮತ್ತು ಬಡವರಿಗೆ ಸಹಾಯ ಮಾಡುವುದು ಇದರಲ್ಲಿ ಸೇರಿವೆ ಎಂದರು.

ಭಾರತದ ಇತಿಹಾಸ, ಹೆಗ್ಗುರುತು ಮತ್ತು ಆಧ್ಯಾತ್ಮಿಕ ಪ್ರಯಾಣದಲ್ಲಿ ಜೈನ ಧರ್ಮದ ಮಹತ್ವವನ್ನು ಪ್ರಸ್ತಾಪಿಸಿದ ಅವರು,  ಜೈನ ಸಾಹಿತ್ಯವು ಭಾರತದ ಬೌದ್ಧಿಕ ವೈಭವದ ಬೆನ್ನೆಲುಬಾಗಿದೆ. ಜ್ಞಾನವನ್ನು ಸಂರಕ್ಷಿಸುವ ಸರ್ಕಾರದ ಬದ್ಧತೆಯಂತೆ ಪ್ರಾಕೃತ್ ಮತ್ತು ಪಾಲಿ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲಾಗಿದೆ. ಜೈನ ಸಮುದಾಯವು ಶತಮಾನಗಳಿಂದ ಸುಸ್ಥಿರ ಜೀವನಶೈಲಿ ಪಾಲಿಸಿಕೊಂಡು ಬಂದಿದೆ.. ಇದು ಭಾರತದ ಮಿಷನ್ ಲೈಫ್‌ಗೆ ಹೊಂದಾಣಿಕೆಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ 108ಕ್ಕೂ ಹೆಚ್ಚು ದೇಶಗಳ ಜನರು ಶಾಂತಿ ಮತ್ತು ಒಗ್ಗಟ್ಟಿನಿಂದ ಈ ಜಾಗತಿಕ ಪಠಣದಲ್ಲಿ ಪಾಲ್ಗೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

7 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

15 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

16 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

17 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago