ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…
ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…
ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…
ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…