ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…