ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…