ಎಂದಿನಂತೆ ಈ ಬಾರಿಯೂ ಕಿಸಾನ್ ನಿಧಿಯನ್ನು (PM-Kisan Samman Nidhi) ಪ್ರಧಾನಿ ಮೋದಿ ರಿಲೀಸ್ ಮಾಡಿದ್ದಾರೆ. ದೇಶದ ಒಟ್ಟು 9.26 ಕೋಟಿ ರೈತರ(Farmer) ಖಾತೆಗಳಿಗೆ(Account) 20 ಸಾವಿರ ಕೋಟಿ ಬಿಡುಗಡೆ ಮಾಡಿದರು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ ಪಿಎಂ ಕಿಸಾನ್ ನಿಧಿಗೆ ಸಂಬಂಧಿಸಿದ ಕಡತಕ್ಕೆ ಮೋದಿ (Narendra Modi) ಮೊದಲ ಸಹಿ ಹಾಕಿದ್ರು. ಇಂದು ಸ್ವಕ್ಷೇತ್ರದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ, ಕೃಷಿ ಸಖಿಯರಾಗಿ ತರಬೇತಿ ಹೊಂದಿದ ಸ್ವಯಂ ಸಹಾಯಕ ತಂಡಗಳ ಮಹಿಳೆಯರಿಗೆ(Women) ಮೋದಿ ಪ್ರಮಾಣಪತ್ರ ವಿತರಿಸಿದರು. ಬಳಿಕ ವಾರಣಾಸಿಯ ದಶಾಶ್ವಮೇಧ ಘಾಟ್ನಲ್ಲಿ ನಡೆಯುವ ಗಂಗಾರತಿಯಲ್ಲಿ ಪ್ರಧಾನಿ ಮೋದಿ ಭಾಗಿಯಾದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…