ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ | ಸಾವಯವ ಕೃಷಿಗೆ  ಒತ್ತು ನೀಡಲು ಮನವಿ

October 13, 2025
7:36 AM

ದೆಹಲಿಯ ಭಾರತೀಯ  ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್‌ನಲ್ಲಿ  ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ  ಸಂವಾದ ನಡೆಸಿದರು.   ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ ಕುರಿತಂತೆ ರೈತರೊಂದಿಗೆ ಪ್ರಧಾನಿ ಮಾಹಿತಿ ಹಂಚಿಕೊಂಡರು.  ಇದೇ ಸಂದರ್ಭದಲ್ಲಿ ಅವರು, ಫಲವತ್ತಾದ ಭೂಮಿಯನ್ನು  ಭವಿಷ್ಯದ  ಪೀಳಿಗೆಗಳಿಗೆ ಕೊಡುವ ಜವಾಬ್ದಾರಿ  ರೈತ ಸಮುದಾಯದ್ದಾಗಿದೆ. ಭೂಮಿಯನ್ನು ತಾಯಿಯಂತೆ ಪರಿಗಣಿಸಿ, ಅದಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡಬೇಕಿದೆ. ರಾಸಾಯನಿಕ  ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಗೆ  ಒತ್ತು ನೀಡಬೇಕಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಿಂದ ಭೂಮಿಯ ಫಲವತ್ತೃತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror