ರೈತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ | ಸಾವಯವ ಕೃಷಿಗೆ  ಒತ್ತು ನೀಡಲು ಮನವಿ

October 13, 2025
7:36 AM

ದೆಹಲಿಯ ಭಾರತೀಯ  ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್‌ನಲ್ಲಿ  ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ  ಸಂವಾದ ನಡೆಸಿದರು.   ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ ಕುರಿತಂತೆ ರೈತರೊಂದಿಗೆ ಪ್ರಧಾನಿ ಮಾಹಿತಿ ಹಂಚಿಕೊಂಡರು.  ಇದೇ ಸಂದರ್ಭದಲ್ಲಿ ಅವರು, ಫಲವತ್ತಾದ ಭೂಮಿಯನ್ನು  ಭವಿಷ್ಯದ  ಪೀಳಿಗೆಗಳಿಗೆ ಕೊಡುವ ಜವಾಬ್ದಾರಿ  ರೈತ ಸಮುದಾಯದ್ದಾಗಿದೆ. ಭೂಮಿಯನ್ನು ತಾಯಿಯಂತೆ ಪರಿಗಣಿಸಿ, ಅದಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡಬೇಕಿದೆ. ರಾಸಾಯನಿಕ  ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಗೆ  ಒತ್ತು ನೀಡಬೇಕಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಿಂದ ಭೂಮಿಯ ಫಲವತ್ತೃತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror