ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಿದರು. ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ ಕುರಿತಂತೆ ರೈತರೊಂದಿಗೆ ಪ್ರಧಾನಿ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅವರು, ಫಲವತ್ತಾದ ಭೂಮಿಯನ್ನು ಭವಿಷ್ಯದ ಪೀಳಿಗೆಗಳಿಗೆ ಕೊಡುವ ಜವಾಬ್ದಾರಿ ರೈತ ಸಮುದಾಯದ್ದಾಗಿದೆ. ಭೂಮಿಯನ್ನು ತಾಯಿಯಂತೆ ಪರಿಗಣಿಸಿ, ಅದಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡಬೇಕಿದೆ. ರಾಸಾಯನಿಕ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಗೆ ಒತ್ತು ನೀಡಬೇಕಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಿಂದ ಭೂಮಿಯ ಫಲವತ್ತೃತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…