ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಿದರು. ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ ಕುರಿತಂತೆ ರೈತರೊಂದಿಗೆ ಪ್ರಧಾನಿ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅವರು, ಫಲವತ್ತಾದ ಭೂಮಿಯನ್ನು ಭವಿಷ್ಯದ ಪೀಳಿಗೆಗಳಿಗೆ ಕೊಡುವ ಜವಾಬ್ದಾರಿ ರೈತ ಸಮುದಾಯದ್ದಾಗಿದೆ. ಭೂಮಿಯನ್ನು ತಾಯಿಯಂತೆ ಪರಿಗಣಿಸಿ, ಅದಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡಬೇಕಿದೆ. ರಾಸಾಯನಿಕ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಗೆ ಒತ್ತು ನೀಡಬೇಕಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಿಂದ ಭೂಮಿಯ ಫಲವತ್ತೃತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…