ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಿದರು. ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ ಕುರಿತಂತೆ ರೈತರೊಂದಿಗೆ ಪ್ರಧಾನಿ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅವರು, ಫಲವತ್ತಾದ ಭೂಮಿಯನ್ನು ಭವಿಷ್ಯದ ಪೀಳಿಗೆಗಳಿಗೆ ಕೊಡುವ ಜವಾಬ್ದಾರಿ ರೈತ ಸಮುದಾಯದ್ದಾಗಿದೆ. ಭೂಮಿಯನ್ನು ತಾಯಿಯಂತೆ ಪರಿಗಣಿಸಿ, ಅದಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡಬೇಕಿದೆ. ರಾಸಾಯನಿಕ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಗೆ ಒತ್ತು ನೀಡಬೇಕಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಿಂದ ಭೂಮಿಯ ಫಲವತ್ತೃತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…