ಸೆ.2 | ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ | ಕೆಎಸ್‌ಆರ್‌ಟಿಸಿ ಬಸ್ಸು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ |

August 30, 2022
10:15 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.2 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಲು ಫಲಾನುಭವಿಗಳನ್ನು ಕರೆದೊಯ್ಯುವ ಕಾರಣದಿಂದ ಅತೀ ಹೆಚ್ಚು ಬಸ್ಸುಗಳ ನಿಯೋಜನೆಯಾಗಲಿದೆ.  ಹೀಗಾಗಿ ಪುತ್ತೂರು, ಸುಳ್ಯ, ಬೆಳ್ತಂಗಡಿ , ಬಂಟ್ವಾಳ ಹಾಗೂ ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ಓಡಾಡುವ ಸರ್ಕಾರಿ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಕೆ ಎಸ್‌ ಆರ್‌ ಟಿ ಸಿ ಜೊತೆ ಸಹಕರಿಸಬೇಕು ಎಂದು ಕೆ ಎಸ್‌ ಆರ್‌ ಟಿ ಸಿ ಪುತ್ತೂರು ವಿಭಾಗೀಯ  ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror