ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.2 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಲು ಫಲಾನುಭವಿಗಳನ್ನು ಕರೆದೊಯ್ಯುವ ಕಾರಣದಿಂದ ಅತೀ ಹೆಚ್ಚು ಬಸ್ಸುಗಳ ನಿಯೋಜನೆಯಾಗಲಿದೆ. ಹೀಗಾಗಿ ಪುತ್ತೂರು, ಸುಳ್ಯ, ಬೆಳ್ತಂಗಡಿ , ಬಂಟ್ವಾಳ ಹಾಗೂ ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ಓಡಾಡುವ ಸರ್ಕಾರಿ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಕೆ ಎಸ್ ಆರ್ ಟಿ ಸಿ ಜೊತೆ ಸಹಕರಿಸಬೇಕು ಎಂದು ಕೆ ಎಸ್ ಆರ್ ಟಿ ಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…