Advertisement
MIRROR FOCUS

ಸೇನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಣೆ | ಯಾವ ಸೈನಿಕರೊಂದಿಗೆ, ಎಲ್ಲಿ ಮೋದಿ ಸಿಹಿ ಹಂಚಿಕೊಂಡರು..?

Share

ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ, ನಮ್ಮ ದೇಶದ ಸಂಸ್ಕೃತಿ ಹಾಗೂ ನಮ್ಮ ದೇಶದ ಸೇನೆಗೆ ಮೊದಲ ಪ್ರಾಶಸ್ತ್ಯ ನೀಡ್ತಾರೆ. ಪ್ರತೀ ವರ್ಷ ಅವರು ದೀಪಾವಳಿ ಹಬ್ಬವನ್ನು ಸೇನೆಯೊಂದಿಗೆ ಆಚರಿಸಿಕೊಳ್ಳುತ್ತಾರೆ. ಅದರಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ.

Advertisement
Advertisement

ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ.

Advertisement

ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ.

Prime Minister Narendra Modi has gone to Lepcha in Himachal Pradesh bordering China to celebrate Deepavali with soldiers. Reaching a remote village on Sunday morning, PM Modi wrote in X that he reached Lepcha in Himachal Pradesh to celebrate Diwali with our brave security forces. Earlier, Prime Minister Modi wished the people of the country good health on Diwali.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

20 hours ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

20 hours ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

21 hours ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

21 hours ago

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

2 days ago