Advertisement
ಮಾಹಿತಿ

ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಭಾಗ್ಯ…! | ಪ್ರಧಾನಮಂತ್ರಿಯಿಂದ ವಿದ್ಯಾಭ್ಯಾಸಕ್ಕಾಗಿ ಹೊಸ ಯೋಜನೆ | ಎಷ್ಟು ಸಿಗುತ್ತೆ ವೇತನ..?

Share

ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಎಲ್ಲಾ ಮಕ್ಕಳಿಗೂ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಪ್ರಧಾನ ಮಂತ್ರಿಯವರ ಪ್ರಧಾನ್‌ ಮಂತ್ರಿ ವಿದ್ಯಾರ್ಥಿ ವೇತನವನ್ನು ಕೊಡಲು ಸರ್ಕಾರವು ಅದೇಶವನ್ನು ಹೊರಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಪ್ರಧಾನಮಂತ್ರಿ ವಿದ್ಯಾರ್ಥಿವೇತನ ಯೋಜನೆಯಡಿ, ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 2022 – 2023 ರಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಆರಂಭಿಸಿರುವ ಈ ಯೋಜನೆಯ ಉದ್ದೇಶ, ದೇಶದ ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸ ಸಿಗಬೇಕು ಅನ್ನೋದು. ಪ್ರತೀ  ಕುಟುಂಬದ ಎಲ್ಲಾ ಮಕ್ಕಳಿಗೆ ಶಿಕ್ಷಣ ನೀಡಲು ಈ ಯೋಜನೆ ರೂಪಿಸಲಾಗಿದೆ. ಹುಡುಗಿಯರಿಗೆ 36 ಸಾವಿರ ಹಾಗೂ ಹುಡುಗರಿಗೆ 30 ಸಾವಿರ ವೇತನ ನೀಡಲಾಗುವುದು. ಈ ಯೋಜನೆಯಲ್ಲಿ ಬಾಲಕಿಯರಿಗೆ ತಿಂಗಳಿಗೆ 3000 ಮತ್ತು ಬಾಲಕರಿಗೆ 2500 ನೀಡಲಾಗುತ್ತದೆ.

ವಿದ್ಯಾರ್ಥಿವೇತನ ಪಡೆಯಲು ಅರ್ಹತೆ..

ಯೋಜನೆಯ ಅಡಿಯಲ್ಲಿ, ಕೇಂದ್ರ ಸೈನಿಕ ಮಂಡಳಿಯ ಕಾರ್ಯದರ್ಶಿ, ರಕ್ಷಣಾ ಸಚಿವಾಲಯ, ಮಾಜಿ ಸೈನಿಕರ ಕಲ್ಯಾಣ ಇಲಾಖೆ, ಭಾರತ ಸರ್ಕಾರವು ಅವರ ಮಾಜಿ ಸೈನಿಕರು, ಮಾಜಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಮತ್ತು ವಿಧವೆಯರಾದ ಅವರ ಪತ್ನಿಯರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತದೆ . ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಭಾರತ ಸರ್ಕಾರ ಒಟ್ಟಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಅಸ್ಸಾಂ ರೈಫಲ್ಸ್ ನಕ್ಸಲ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಪೊಲೀಸರ ಮಕ್ಕಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನೀಡುತ್ತದೆ.

ಅರ್ಜಿ ಸಲ್ಲಿಸಲು ಕೆಳಗಿನ ವಿದ್ಯಾರ್ಥಿವೇತನ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ…. https://scholarships.gov.in/

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago