ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ. ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…