ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ. ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…