ರಾಜ್ಯದ ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಲು ಆದ್ಯತೆ | ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024
5:05 PM

ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟಲ್ಸ್ ಜಿಕೆವಿಕೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 78ನೇ ವಾರ್ಷಿಕ ತಾಂತ್ರಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಮಾರು 1700 ರಷ್ಟು ಹೆಚ್ಚು ತಜ್ಞರನ್ನು ಒಗ್ಗೂಡಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಿಕೊಳ್ಳಲು ಕರ್ನಾಟಕ ಆದ್ಯತೆ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿನ 669  ಹೂಡಿಕೆ ಯೋಜನೆಗಳು, 90,027  ಕೋಟಿ ಹೂಡಿಕೆಯೊಂದಿಗೆ ಸುಮಾರು 1,73,741 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕಾರಣವಾಗಿದೆ.  2024 ರ ಅಂತ್ಯದ ವೇಳೆಗೆ ಕರ್ನಾಟಕವು 54427 ಕೋಟಿ ಹೂಡಿಕೆಯೊಂದಿಗೆ ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ ಪಡೆಯುವ ಗುರಿ ಹೊಂದಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror