ರಾಜ್ಯದ ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಲು ಆದ್ಯತೆ | ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024
5:05 PM

ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟಲ್ಸ್ ಜಿಕೆವಿಕೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 78ನೇ ವಾರ್ಷಿಕ ತಾಂತ್ರಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಮಾರು 1700 ರಷ್ಟು ಹೆಚ್ಚು ತಜ್ಞರನ್ನು ಒಗ್ಗೂಡಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಿಕೊಳ್ಳಲು ಕರ್ನಾಟಕ ಆದ್ಯತೆ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿನ 669  ಹೂಡಿಕೆ ಯೋಜನೆಗಳು, 90,027  ಕೋಟಿ ಹೂಡಿಕೆಯೊಂದಿಗೆ ಸುಮಾರು 1,73,741 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕಾರಣವಾಗಿದೆ.  2024 ರ ಅಂತ್ಯದ ವೇಳೆಗೆ ಕರ್ನಾಟಕವು 54427 ಕೋಟಿ ಹೂಡಿಕೆಯೊಂದಿಗೆ ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ ಪಡೆಯುವ ಗುರಿ ಹೊಂದಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror