ರಾಜ್ಯಕ್ಕೆ ಸ್ಟಾರ್ ಕ್ಯಾಂಪೇನರ್‌ ಆಗಿ ಪ್ರಿಯಾಂಕಾ ಗಾಂಧಿ | ಬೆಂಗಳೂರು, ಚಿತ್ರದುರ್ಗದಲ್ಲಿ ಭರ್ಜರಿ ಪ್ರಚಾರ

April 23, 2024
12:05 PM

ಲೋಕಸಭೆ ಚುನಾವಣೆಗೆ(Lok sabha Election) ರಾಜ್ಯದಲ್ಲಿ ಇನ್ನೇನು ಎರಡು ದಿನ ಬಾಕಿ ಇದೆ. ವಿವಧ ಪಕ್ಷಗಳ ಸ್ಟಾರ್‌ ಪ್ರಚಾರಕರ(Election Campaign) ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ(Candidate) ಪರ ಭರ್ಜರಿಯಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌(Congress) ನಿಂದ ರಾಹುಲ್‌ ಗಾಂಧಿ(Rahul Gandhi) ಕ್ಯಾಂಪೇನ್‌ ಮಾಡಿದ ನಂತರ ಈಗ ಪ್ರಿಯಾಂಕ ಗಾಂಧಿ(Priyanka Gandhi) ಹವಾ.. ರಾಜ್ಯ ಚುನಾವಣಾ ಪ್ರಚಾರ  ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

Advertisement
Advertisement
ಮಹಿಳಾ ಮತದಾರರನ್ನ ಗಮನದಲ್ಲಿಟ್ಟುಕೊಂಡು ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi) ಮೂಲಕ ಮಹಿಳೆಯರಿಗೆ 2 ಸಾವಿರದ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿಸಲಾಗಿತ್ತು. ಈ ಬಾರಿಯೂ ಮಹಿಳಾ ಮತದಾರರ ಮನ ಗೆಲ್ಲಲು ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ ಎನ್ನಲಾಗಿದೆ.
ಎರಡು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಮಹಿಳಾ ಅಸ್ತ್ರ ಬಳಕೆ ಮೂಲಕ ಪ್ರಚಾರ ನಡೆಸಲಿದ್ದಾರೆ. ಗ್ಯಾರಂಟಿ ಜೊತೆಗೆ ಮಹಿಳಾ ಮತಗಳ ಗ್ಯಾರಂಟಿಗೆ ಪ್ರಿಯಾಂಕಾ ಮೂಲಕ ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಟ್ಟಾರೆ ಈ ಬಾರಿಯೂ ಮಹಿಳಾ ಮತ ಗ್ಯಾರಂಟಿಗಾಗಿ ಪ್ರಿಯಾಂಕಾ ಗಾಂಧಿ ಮೂಲಕ ಮಹಿಳಾ ಮತ ಭೇಟೆಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
– ಅಂತರ್ಜಾಲ ಮಾಹಿತಿ
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror