ಸುದ್ದಿಗಳು

ರಾಜ್ಯಕ್ಕೆ ಸ್ಟಾರ್ ಕ್ಯಾಂಪೇನರ್‌ ಆಗಿ ಪ್ರಿಯಾಂಕಾ ಗಾಂಧಿ | ಬೆಂಗಳೂರು, ಚಿತ್ರದುರ್ಗದಲ್ಲಿ ಭರ್ಜರಿ ಪ್ರಚಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಲೋಕಸಭೆ ಚುನಾವಣೆಗೆ(Lok sabha Election) ರಾಜ್ಯದಲ್ಲಿ ಇನ್ನೇನು ಎರಡು ದಿನ ಬಾಕಿ ಇದೆ. ವಿವಧ ಪಕ್ಷಗಳ ಸ್ಟಾರ್‌ ಪ್ರಚಾರಕರ(Election Campaign) ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ(Candidate) ಪರ ಭರ್ಜರಿಯಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌(Congress) ನಿಂದ ರಾಹುಲ್‌ ಗಾಂಧಿ(Rahul Gandhi) ಕ್ಯಾಂಪೇನ್‌ ಮಾಡಿದ ನಂತರ ಈಗ ಪ್ರಿಯಾಂಕ ಗಾಂಧಿ(Priyanka Gandhi) ಹವಾ.. ರಾಜ್ಯ ಚುನಾವಣಾ ಪ್ರಚಾರ  ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

Advertisement
ಮಹಿಳಾ ಮತದಾರರನ್ನ ಗಮನದಲ್ಲಿಟ್ಟುಕೊಂಡು ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi) ಮೂಲಕ ಮಹಿಳೆಯರಿಗೆ 2 ಸಾವಿರದ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿಸಲಾಗಿತ್ತು. ಈ ಬಾರಿಯೂ ಮಹಿಳಾ ಮತದಾರರ ಮನ ಗೆಲ್ಲಲು ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ ಎನ್ನಲಾಗಿದೆ.
ಎರಡು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಮಹಿಳಾ ಅಸ್ತ್ರ ಬಳಕೆ ಮೂಲಕ ಪ್ರಚಾರ ನಡೆಸಲಿದ್ದಾರೆ. ಗ್ಯಾರಂಟಿ ಜೊತೆಗೆ ಮಹಿಳಾ ಮತಗಳ ಗ್ಯಾರಂಟಿಗೆ ಪ್ರಿಯಾಂಕಾ ಮೂಲಕ ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಟ್ಟಾರೆ ಈ ಬಾರಿಯೂ ಮಹಿಳಾ ಮತ ಗ್ಯಾರಂಟಿಗಾಗಿ ಪ್ರಿಯಾಂಕಾ ಗಾಂಧಿ ಮೂಲಕ ಮಹಿಳಾ ಮತ ಭೇಟೆಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
– ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

3 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

11 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

12 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

21 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

21 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

1 day ago