ಲೋಕಸಭೆ ಚುನಾವಣೆಗೆ(Lok sabha Election) ರಾಜ್ಯದಲ್ಲಿ ಇನ್ನೇನು ಎರಡು ದಿನ ಬಾಕಿ ಇದೆ. ವಿವಧ ಪಕ್ಷಗಳ ಸ್ಟಾರ್ ಪ್ರಚಾರಕರ(Election Campaign) ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ(Candidate) ಪರ ಭರ್ಜರಿಯಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್(Congress) ನಿಂದ ರಾಹುಲ್ ಗಾಂಧಿ(Rahul Gandhi) ಕ್ಯಾಂಪೇನ್ ಮಾಡಿದ ನಂತರ ಈಗ ಪ್ರಿಯಾಂಕ ಗಾಂಧಿ(Priyanka Gandhi) ಹವಾ.. ರಾಜ್ಯ ಚುನಾವಣಾ ಪ್ರಚಾರ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…