ಲೋಕಸಭೆ ಚುನಾವಣೆಗೆ(Lok sabha Election) ರಾಜ್ಯದಲ್ಲಿ ಇನ್ನೇನು ಎರಡು ದಿನ ಬಾಕಿ ಇದೆ. ವಿವಧ ಪಕ್ಷಗಳ ಸ್ಟಾರ್ ಪ್ರಚಾರಕರ(Election Campaign) ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ(Candidate) ಪರ ಭರ್ಜರಿಯಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್(Congress) ನಿಂದ ರಾಹುಲ್ ಗಾಂಧಿ(Rahul Gandhi) ಕ್ಯಾಂಪೇನ್ ಮಾಡಿದ ನಂತರ ಈಗ ಪ್ರಿಯಾಂಕ ಗಾಂಧಿ(Priyanka Gandhi) ಹವಾ.. ರಾಜ್ಯ ಚುನಾವಣಾ ಪ್ರಚಾರ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…