Advertisement
ಸುದ್ದಿಗಳು

ರಾಜ್ಯಕ್ಕೆ ಸ್ಟಾರ್ ಕ್ಯಾಂಪೇನರ್‌ ಆಗಿ ಪ್ರಿಯಾಂಕಾ ಗಾಂಧಿ | ಬೆಂಗಳೂರು, ಚಿತ್ರದುರ್ಗದಲ್ಲಿ ಭರ್ಜರಿ ಪ್ರಚಾರ

Share

ಲೋಕಸಭೆ ಚುನಾವಣೆಗೆ(Lok sabha Election) ರಾಜ್ಯದಲ್ಲಿ ಇನ್ನೇನು ಎರಡು ದಿನ ಬಾಕಿ ಇದೆ. ವಿವಧ ಪಕ್ಷಗಳ ಸ್ಟಾರ್‌ ಪ್ರಚಾರಕರ(Election Campaign) ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ(Candidate) ಪರ ಭರ್ಜರಿಯಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್‌(Congress) ನಿಂದ ರಾಹುಲ್‌ ಗಾಂಧಿ(Rahul Gandhi) ಕ್ಯಾಂಪೇನ್‌ ಮಾಡಿದ ನಂತರ ಈಗ ಪ್ರಿಯಾಂಕ ಗಾಂಧಿ(Priyanka Gandhi) ಹವಾ.. ರಾಜ್ಯ ಚುನಾವಣಾ ಪ್ರಚಾರ  ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

ಮಹಿಳಾ ಮತದಾರರನ್ನ ಗಮನದಲ್ಲಿಟ್ಟುಕೊಂಡು ಪ್ರಿಯಾಂಕಾ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi) ಮೂಲಕ ಮಹಿಳೆಯರಿಗೆ 2 ಸಾವಿರದ ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿಸಲಾಗಿತ್ತು. ಈ ಬಾರಿಯೂ ಮಹಿಳಾ ಮತದಾರರ ಮನ ಗೆಲ್ಲಲು ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ ಎನ್ನಲಾಗಿದೆ.
ಎರಡು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಮಹಿಳಾ ಅಸ್ತ್ರ ಬಳಕೆ ಮೂಲಕ ಪ್ರಚಾರ ನಡೆಸಲಿದ್ದಾರೆ. ಗ್ಯಾರಂಟಿ ಜೊತೆಗೆ ಮಹಿಳಾ ಮತಗಳ ಗ್ಯಾರಂಟಿಗೆ ಪ್ರಿಯಾಂಕಾ ಮೂಲಕ ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಒಟ್ಟಾರೆ ಈ ಬಾರಿಯೂ ಮಹಿಳಾ ಮತ ಗ್ಯಾರಂಟಿಗಾಗಿ ಪ್ರಿಯಾಂಕಾ ಗಾಂಧಿ ಮೂಲಕ ಮಹಿಳಾ ಮತ ಭೇಟೆಗೆ ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ.
– ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

16 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

22 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago