ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ

July 3, 2024
8:59 PM

ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಕಳೆದ ಹಲವಾರು ಸಮಯಗಳಿಂದ ನಿತ್ಯಾನಂದ ಶೆಟ್ಟಿ ಅವರು ನಡೆಸುತ್ತಿದ್ದಾರೆ. ಈಚೆಗೆ 280ನೇ ಕಾರ್ಯಾಗಾರ  ದ.ಕ.ಜಿ.ಪಂ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆಯಲ್ಲಿ ನಡೆಯಿತು.

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಪಕ್ಷಿ ಪ್ರಪಂಚಕ್ಕೆ‌ ನಮ್ಮ ಕೊಡುಗೆ ಅಮೂಲ್ಯ ಎಂದು ಹೇಳಿ ಪ್ರಾತ್ಯಕ್ಷಿಕೆಯ ಮೂಲಕ ನೀರು,ಆಹಾರ ಹಾಗೂ ಕೃತಕ ಗೂಡುಗಳನ್ನು ಇಡುವ ಕ್ರಮವನ್ನು ವಿವರಿಸಿದರು.
ಶಾಲ ಮುಖ್ಯೋಪಾಧ್ಯಾಯರಾದ ಆರತಿ, ಶಿಕ್ಷಕರಾದ ಗಣೇಶ್  , ಸಹ ಶಿಕ್ಷಕರು ಉಪಸ್ಥಿತರಿದ್ದರು.

Nithyananda Shetty has been tirelessly organizing awareness workshops on the crucial role of vegetation in supporting bird populations. Most recently, the 280th workshop took place at D.K.G.P. Advanced Primary School in Nittade.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror