Advertisement
ಸುದ್ದಿಗಳು

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ

Share

ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಕಳೆದ ಹಲವಾರು ಸಮಯಗಳಿಂದ ನಿತ್ಯಾನಂದ ಶೆಟ್ಟಿ ಅವರು ನಡೆಸುತ್ತಿದ್ದಾರೆ. ಈಚೆಗೆ 280ನೇ ಕಾರ್ಯಾಗಾರ  ದ.ಕ.ಜಿ.ಪಂ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆಯಲ್ಲಿ ನಡೆಯಿತು.

Advertisement
Advertisement

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಪಕ್ಷಿ ಪ್ರಪಂಚಕ್ಕೆ‌ ನಮ್ಮ ಕೊಡುಗೆ ಅಮೂಲ್ಯ ಎಂದು ಹೇಳಿ ಪ್ರಾತ್ಯಕ್ಷಿಕೆಯ ಮೂಲಕ ನೀರು,ಆಹಾರ ಹಾಗೂ ಕೃತಕ ಗೂಡುಗಳನ್ನು ಇಡುವ ಕ್ರಮವನ್ನು ವಿವರಿಸಿದರು.
ಶಾಲ ಮುಖ್ಯೋಪಾಧ್ಯಾಯರಾದ ಆರತಿ, ಶಿಕ್ಷಕರಾದ ಗಣೇಶ್  , ಸಹ ಶಿಕ್ಷಕರು ಉಪಸ್ಥಿತರಿದ್ದರು.

Advertisement

Nithyananda Shetty has been tirelessly organizing awareness workshops on the crucial role of vegetation in supporting bird populations. Most recently, the 280th workshop took place at D.K.G.P. Advanced Primary School in Nittade.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಪಾಯದಲ್ಲಿದೆ ಪಶ್ಚಿಮ ಘಟ್ಟದ ಸೌಂದರ್ಯದ ಗಣಿ ಚಾರ್ಮಾಡಿ ಘಾಟ್‍ : ಐದಾರು ಕಡೆ ಬಿರುಕು ಬಿಟ್ಟ ಭೂಮಿ : ಆತಂಕದಲ್ಲಿ ಜನತೆ

ಚಾರ್ಮಾಡಿ ಘಾಟ್(Charmadi Ghat)..‌ ಪಶ್ಚಿಮ ಘಟ್ಟದ(Western Ghats) ಸೌಂದರ್ಯದ ಗಣಿ.. ಹಚ್ಚ ಹಸುರಿನ…

3 mins ago

ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಪುತ್ತೂರಿನಲ್ಲಿ ಅಭಿಯಾನ |

ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ…

31 mins ago