Advertisement
ಸುದ್ದಿಗಳು

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ

Share

ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಕಳೆದ ಹಲವಾರು ಸಮಯಗಳಿಂದ ನಿತ್ಯಾನಂದ ಶೆಟ್ಟಿ ಅವರು ನಡೆಸುತ್ತಿದ್ದಾರೆ. ಈಚೆಗೆ 280ನೇ ಕಾರ್ಯಾಗಾರ  ದ.ಕ.ಜಿ.ಪಂ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆಯಲ್ಲಿ ನಡೆಯಿತು.

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಪಕ್ಷಿ ಪ್ರಪಂಚಕ್ಕೆ‌ ನಮ್ಮ ಕೊಡುಗೆ ಅಮೂಲ್ಯ ಎಂದು ಹೇಳಿ ಪ್ರಾತ್ಯಕ್ಷಿಕೆಯ ಮೂಲಕ ನೀರು,ಆಹಾರ ಹಾಗೂ ಕೃತಕ ಗೂಡುಗಳನ್ನು ಇಡುವ ಕ್ರಮವನ್ನು ವಿವರಿಸಿದರು.
ಶಾಲ ಮುಖ್ಯೋಪಾಧ್ಯಾಯರಾದ ಆರತಿ, ಶಿಕ್ಷಕರಾದ ಗಣೇಶ್  , ಸಹ ಶಿಕ್ಷಕರು ಉಪಸ್ಥಿತರಿದ್ದರು.

Nithyananda Shetty has been tirelessly organizing awareness workshops on the crucial role of vegetation in supporting bird populations. Most recently, the 280th workshop took place at D.K.G.P. Advanced Primary School in Nittade.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

29 minutes ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago