ಗ್ರಾಮ ಪಂಚಾಯಿತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಯನ್ನು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ಹೀಗಾಗಿ ಯಾವುದೇ ಗೊಂದಲ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…