ಗ್ರಾಮ ಪಂಚಾಯಿತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಯನ್ನು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ಹೀಗಾಗಿ ಯಾವುದೇ ಗೊಂದಲ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…