Advertisement
ಸುದ್ದಿಗಳು

ಉತ್ತಮ ಆಹಾರದೊಂದಿಗೆ ಕಣ್ಣಿನ ರಕ್ಷಣೆ ಮಾಡಿ

Share

ಮನುಷ್ಯನಿಗೆ ಕಣ್ಣು ಮುಖ್ಯವಾದ ಭಾಗ. ಹಿರಿಯರಿಗೆ ವಯಸ್ಸದಂತೆ ಕಣ್ಣು ಮಂಜುವಾಗಿ ಕಾಣುತ್ತದೆ. ಇನ್ನು ಕೆಲವು ಮಕ್ಕಳಿಗೂ ಕಣ್ಣಿನ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಕಾರಣ ಪ್ರೋಟೀನ್ ಭರಿತ ಆಹಾರದಿಂದ. ನಾವು ಉತ್ತಮವಾದ ಆಹಾರದ ಸೇವನೆಯನ್ನು ಮಾಡಿದಾಗ ಕಣ್ಣಿನ ದೃಷ್ಟಿ ಹೆಚ್ಚಾಗಿ ಕಾಣಲು ಸಾಧ್ಯ. ಕಣ್ಣಿನ ಆರೈಕೆಗೆ ಯಾವೆಲ್ಲಾ ಪ್ರೋಟೀನ್ ಭರಿತ ಆಹಾರ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳುವ:

Advertisement
Advertisement
  • ಕ್ಯಾರೆಟ್: ನಮಗೆಲ್ಲಾ ಗೊತ್ತೆ ಇದೆ. ಕ್ಯಾರೆಟ್ ಕಣ್ಣಿನ ಆರೈಕೆ ಉತ್ತಮವಾದ ಆಹಾರವೆಂದು. ಹೌದು!ಇದರಲ್ಲಿ ವಿಟಮಿನ್ ಎ ಇದೆ. ಹಾಗೂ ಒಮೆಗಾ-೩ ಅಂಶವು ಒಳಗೊಂಡದೆ.
  • ಎಲೆಗಳ ಸೊಪ್ಪು ತರಕಾರಿಗಳು: ಸೊಪ್ಪು ತರಕಾರಿಗಳು ಹೆಚ್ಚು ಸೇವಿಸುವುದರಿಂದ ಲುಟೀನ್ ಮತ್ತು ಜೀಯಾಕ್ಸಾಂಥಿನ್ ಹೆಚ್ಚು ಪ್ರಮಾಣದಲ್ಲಿ ಇರುವುದರಿಂದ ಕಣ್ಣಿನ ಆರೈಕೆ ಉತ್ತಮ.
  • ಹಣ್ಣುಗಳ ಸೇವನೆ: ಹಣ್ಣುಗಳಲ್ಲಿ ಕಿತ್ತಳೆ, ನಿಂಬೆ ಮತ್ತು ದ್ರಾಕ್ಷಿ ಹಣ್ಣುಗಳು ತುಂಬಾ ಉತ್ತಮ. ಇದರಲ್ಲಿ ವಿಟಮನ್ ಸಿ, ಇದು ಕಣ್ಣುನ ರಕ್ತನಾಳಗಳನ್ನು ಬಲಪಡಿಸುತ್ತದೆ ಮತ್ತು ಕಣ್ಣಿನ ಪೊರೆಯನ್ನು ತಡೆಯಲು ಸಹಾಯ ಮಾಡುತ್ತದೆ.
  • ಮೊಟ್ಟೆ ಮತ್ತು ಮೀನು ಸೇವನೆ: ಮೊಟ್ಟೆಯಲ್ಲಿ ಲುಟೀನ್, ಜಿಯಾಕ್ಸಾಂಥಿನ್ ಮತ್ತು ಸತುವಿನಿಂದ ಕೂಡಿದೆ ಮೀನುಗಳಲ್ಲಿ ಸಾಲ್ಮನ್ ಮತ್ತು ಟ್ಯೂನ್ ಮೀನುಗಳು ಒಮೆಗಾ- ಕೊಬ್ಬಿನಾಲಗಳಿಂದ ಸಮೃದ್ಧವಾಗಿವೆ.ಮೀನು ಕಣ್ಣಿನ ಶುಷ್ಕತೆಯನ್ನು ತಡೆಯುತ್ತದೆ ಮತ್ತು ರೆಟಿನಾವನ್ನು ಬಲಪಡಿಸಿದರೆ, ಮೊಟ್ಟೆಯಿಂದ ಮ್ಯಾಕ್ಯುಲರ್ ಡಿಜೆನರೇಶನ್ ಆಪಾಯವನ್ನು ಕಡಿಮೆ ಮಾಡುತ್ತದೆ.
  • ಟ್ರೈಪ್ರೂಟ್ಸ್: ಬಾದಾಮಿ, ಸೂರ್ಯಕಾಂತಿ ಬೀಜಗಳು ಇತ್ಯಾದಿ ಸೇವನೆಯಿಂದ ಕಣ್ಣಿನ ಸೇವನೆ ಉತ್ತಮ.
  • ಕಾಳುಗಳು ಮತ್ತು ದ್ವಿದಳ ಸೇವನೆ: ರಾಜ್ಮಾ, ಕಪ್ಪು ಕಡಲೆ ಇತ್ಯಾದಿಗಳಲ್ಲಿ ಸತುವು ಮತ್ತು ಬಯೋಪ್ಲೇವನಾಯ್ಡ್ಗಳಿರುತ್ತದೆ. ಇವು ರಾತ್ರಿಯ ಕುರುಡುತನವನ್ನು ತಡೆಯುತ್ತದೆ. ಇನ್ನು ಕಾಳುಗಳನ್ನು ಮೊಳಕೆ ಭರಿಸಿ ತಿನ್ನುವುದರಿಂದ ದೇಹಕ್ಕೂ ಕಣ್ಣಿಗೂ ತುಂಬನೇ ಒಳ್ಳೆಯದು.

ಈ ಎಲ್ಲಾ ಆಹಾರವನ್ನು ಕಣ್ಣಿನ ರಕ್ಷಣೆಗೆಂದುಒಂದೆ ಸಮನೆ ತಿನ್ನುವುದು ಒಳ್ಳೆಯದಲ್ಲ. ಬದಲಾಗಿದೆ ವಾರದಲ್ಲಿ ಒಮ್ಮೆ ಸೇವನೆ ಮಾಡುವುದು ಉತ್ತಮ. ಕ್ಯಾರೇಟ್ ಜ್ಯೂಸ್, ಮೊಳಕೆ ಕಾಳುಗಳು, ಹಣ್ಣುಗಳ ಜ್ಯೂಸ್ ಇತ್ಯಾದಿ ತರದಲ್ಲಿ ತಿನ್ನುವುದು ಉತ್ತಮ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

5 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago