Advertisement
ಸುದ್ದಿಗಳು

ಉತ್ತಮ ಆಹಾರದೊಂದಿಗೆ ಕಣ್ಣಿನ ರಕ್ಷಣೆ ಮಾಡಿ

Share

ಮನುಷ್ಯನಿಗೆ ಕಣ್ಣು ಮುಖ್ಯವಾದ ಭಾಗ. ಹಿರಿಯರಿಗೆ ವಯಸ್ಸದಂತೆ ಕಣ್ಣು ಮಂಜುವಾಗಿ ಕಾಣುತ್ತದೆ. ಇನ್ನು ಕೆಲವು ಮಕ್ಕಳಿಗೂ ಕಣ್ಣಿನ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಕಾರಣ ಪ್ರೋಟೀನ್ ಭರಿತ ಆಹಾರದಿಂದ. ನಾವು ಉತ್ತಮವಾದ ಆಹಾರದ ಸೇವನೆಯನ್ನು ಮಾಡಿದಾಗ ಕಣ್ಣಿನ ದೃಷ್ಟಿ ಹೆಚ್ಚಾಗಿ ಕಾಣಲು ಸಾಧ್ಯ. ಕಣ್ಣಿನ ಆರೈಕೆಗೆ ಯಾವೆಲ್ಲಾ ಪ್ರೋಟೀನ್ ಭರಿತ ಆಹಾರ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳುವ:

  • ಕ್ಯಾರೆಟ್: ನಮಗೆಲ್ಲಾ ಗೊತ್ತೆ ಇದೆ. ಕ್ಯಾರೆಟ್ ಕಣ್ಣಿನ ಆರೈಕೆ ಉತ್ತಮವಾದ ಆಹಾರವೆಂದು. ಹೌದು!ಇದರಲ್ಲಿ ವಿಟಮಿನ್ ಎ ಇದೆ. ಹಾಗೂ ಒಮೆಗಾ-೩ ಅಂಶವು ಒಳಗೊಂಡದೆ.
  • ಎಲೆಗಳ ಸೊಪ್ಪು ತರಕಾರಿಗಳು: ಸೊಪ್ಪು ತರಕಾರಿಗಳು ಹೆಚ್ಚು ಸೇವಿಸುವುದರಿಂದ ಲುಟೀನ್ ಮತ್ತು ಜೀಯಾಕ್ಸಾಂಥಿನ್ ಹೆಚ್ಚು ಪ್ರಮಾಣದಲ್ಲಿ ಇರುವುದರಿಂದ ಕಣ್ಣಿನ ಆರೈಕೆ ಉತ್ತಮ.
  • ಹಣ್ಣುಗಳ ಸೇವನೆ: ಹಣ್ಣುಗಳಲ್ಲಿ ಕಿತ್ತಳೆ, ನಿಂಬೆ ಮತ್ತು ದ್ರಾಕ್ಷಿ ಹಣ್ಣುಗಳು ತುಂಬಾ ಉತ್ತಮ. ಇದರಲ್ಲಿ ವಿಟಮನ್ ಸಿ, ಇದು ಕಣ್ಣುನ ರಕ್ತನಾಳಗಳನ್ನು ಬಲಪಡಿಸುತ್ತದೆ ಮತ್ತು ಕಣ್ಣಿನ ಪೊರೆಯನ್ನು ತಡೆಯಲು ಸಹಾಯ ಮಾಡುತ್ತದೆ.
  • ಮೊಟ್ಟೆ ಮತ್ತು ಮೀನು ಸೇವನೆ: ಮೊಟ್ಟೆಯಲ್ಲಿ ಲುಟೀನ್, ಜಿಯಾಕ್ಸಾಂಥಿನ್ ಮತ್ತು ಸತುವಿನಿಂದ ಕೂಡಿದೆ ಮೀನುಗಳಲ್ಲಿ ಸಾಲ್ಮನ್ ಮತ್ತು ಟ್ಯೂನ್ ಮೀನುಗಳು ಒಮೆಗಾ- ಕೊಬ್ಬಿನಾಲಗಳಿಂದ ಸಮೃದ್ಧವಾಗಿವೆ.ಮೀನು ಕಣ್ಣಿನ ಶುಷ್ಕತೆಯನ್ನು ತಡೆಯುತ್ತದೆ ಮತ್ತು ರೆಟಿನಾವನ್ನು ಬಲಪಡಿಸಿದರೆ, ಮೊಟ್ಟೆಯಿಂದ ಮ್ಯಾಕ್ಯುಲರ್ ಡಿಜೆನರೇಶನ್ ಆಪಾಯವನ್ನು ಕಡಿಮೆ ಮಾಡುತ್ತದೆ.
  • ಟ್ರೈಪ್ರೂಟ್ಸ್: ಬಾದಾಮಿ, ಸೂರ್ಯಕಾಂತಿ ಬೀಜಗಳು ಇತ್ಯಾದಿ ಸೇವನೆಯಿಂದ ಕಣ್ಣಿನ ಸೇವನೆ ಉತ್ತಮ.
  • ಕಾಳುಗಳು ಮತ್ತು ದ್ವಿದಳ ಸೇವನೆ: ರಾಜ್ಮಾ, ಕಪ್ಪು ಕಡಲೆ ಇತ್ಯಾದಿಗಳಲ್ಲಿ ಸತುವು ಮತ್ತು ಬಯೋಪ್ಲೇವನಾಯ್ಡ್ಗಳಿರುತ್ತದೆ. ಇವು ರಾತ್ರಿಯ ಕುರುಡುತನವನ್ನು ತಡೆಯುತ್ತದೆ. ಇನ್ನು ಕಾಳುಗಳನ್ನು ಮೊಳಕೆ ಭರಿಸಿ ತಿನ್ನುವುದರಿಂದ ದೇಹಕ್ಕೂ ಕಣ್ಣಿಗೂ ತುಂಬನೇ ಒಳ್ಳೆಯದು.

ಈ ಎಲ್ಲಾ ಆಹಾರವನ್ನು ಕಣ್ಣಿನ ರಕ್ಷಣೆಗೆಂದುಒಂದೆ ಸಮನೆ ತಿನ್ನುವುದು ಒಳ್ಳೆಯದಲ್ಲ. ಬದಲಾಗಿದೆ ವಾರದಲ್ಲಿ ಒಮ್ಮೆ ಸೇವನೆ ಮಾಡುವುದು ಉತ್ತಮ. ಕ್ಯಾರೇಟ್ ಜ್ಯೂಸ್, ಮೊಳಕೆ ಕಾಳುಗಳು, ಹಣ್ಣುಗಳ ಜ್ಯೂಸ್ ಇತ್ಯಾದಿ ತರದಲ್ಲಿ ತಿನ್ನುವುದು ಉತ್ತಮ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

5 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

5 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

13 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

15 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

21 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

21 hours ago