Advertisement
MIRROR FOCUS

ವ್ಯಾಪಾರ ಒಪ್ಪಂದ | ದೇಶದ ಕೃಷಿ ವಹಿವಾಟಿನ ಹಿತಾಸಕ್ತಿ ರಕ್ಷಣೆ

Share

“ಮುಕ್ತ ವ್ಯಾಪಾರ ಒಪ್ಪಂದ – ದೇಶದ ಕೃಷಿ ವಹಿವಾಟಿನ ಹಿತಾಸಕ್ತಿ ರಕ್ಷಣೆ” ಕುರಿತ ವಿಚಾರ ಸಂಕಿರಣ ಬೆಂಗಳೂರಿನಲ್ಲಿ ನಡೆಯಿತು. ಅಮೆರಿಕಾದ ಹೆಚ್ಚುವರಿ ಸುಂಕಗಳಿಂದ ಕೃಷಿ ಉತ್ಪನ್ನಗಳ ರಫ್ತಿನ ಮೇಲಾದ ಪರಿಣಾಮಗಳ ಚರ್ಚೆಗೆ ಈ ವಿಚಾರ ಸಂಕಿರಣ ಆಯೋಜನೆಯಾಗಿತ್ತು.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ  ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ ಉದ್ಘಾಟಿಸಿದರು.  ಕೃಷಿ ತಂತ್ರಜ್ಞರ ಸಂಸ್ಥೆ,  ಬೆಂಗಳೂರು, ಕರ್ನಾಟಕ ಕೃಷಿ ವ್ಯವಹಾರ ಅಭಿವೃದ್ಧಿ ನಿಗಮ , ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ  ವತಿಯಿಂದ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ KAPPEC ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ , ಅಮೆರಿಕಾದ ಹೆಚ್ಚುವರಿ ಸುಂಕಗಳಿಂದ ಕೃಷಿ ಉತ್ಪನ್ನಗಳ ರಫ್ತಿನ ಮೇಲಾದ ಪರಿಣಾಮಗಳ ಚರ್ಚೆಗೆ ಈ ವಿಚಾರ ಸಂಕಿರಣ ಆಯೋಜನೆಯಾಗಿದೆ. ಬದಲಾದ ಪರಿಸ್ಥಿತಿಯಲ್ಲಿ ರೈತರಿಗೆ ಹೊರೆಯಾಗದಂತೆ ಪರ್ಯಾಯ ಅವಕಾಶಗಳ ಬಗ್ಗೆ ಚರ್ಚಿಸುವುದು ಇದರ ಉದ್ದೇಶವಾಗಿದೆ. ಹೆಚ್ಚುವರಿ ಸುಂಕ ಹಿನ್ನೆಲೆ ಪ್ರಮುಖವಾಗಿ ಕೃಷಿ ಉತ್ಪನ್ನಗಳ ಮೇಲೆ ಪರಿಣಾಮ ಉಂಟಾಗಿದ್ದು, ಇದರಿಂದ ರೈತರ ಮೇಲಾಗುವ ಪ್ರಭಾವ ತಗ್ಗಿಸಿ ಪರ್ಯಾಯ ಮಾರುಕಟ್ಟೆ ಅವಕಾಶಗಳ ಬಗ್ಗೆ ಅವಲೋಕಿಸುವುದು ವಿಚಾರ ಸಂಕಿರಣದ ಉದ್ದೇಶವಾಗಿದೆ ಎಂದರು.

ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷ ಡಾ. ಎ ಬಿ ಪಾಟೀಲ್, ಕೃಷಿ ಉತ್ಪನ್ನಗಳ ನೇರ ಮಾರಾಟದ ಬದಲು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಬ್ರಾಂಡಿಂಗ್ ಮೂಲಕ ರೈತರು ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು ಎಂದರು. ಕೃಷಿ ತಂತ್ರಜ್ಞರ ಸಂಸ್ಥೆ  ರೈತರಿಗಾಗಿ ಶ್ರಮಿಸುತ್ತಿದೆ. ಕೃಷಿ ಉತ್ಪನ್ನಗಳ ರಫ್ತಿನ ಹೆಚ್ಚಳದ ಬಗ್ಗೆ ಕಾರ್ಯಕ್ರಮದಲ್ಲಿ ಉಪಯುಕ್ತ ಚರ್ಚೆ ನಡೆಯಲಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

9 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

17 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago