ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…