ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…