ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…