ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…