Advertisement
MIRROR FOCUS

ಕೊಕ್ಕಡ | ಕೆನರಾ ಬ್ಯಾಂಕಿನಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಪ್ರತಿಭಟನೆ

Share

ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ  ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ  ಕೊಕ್ಕಡ ಕೆನರಾ ಬ್ಯಾಂಕ್‌ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.…..ಮುಂದೆ ಓದಿ….

ಪ್ರತಿಭಟನೆ ಆಯೋಜಿಸಿದ ಕೊಕ್ಕಡ ಕೆನರಾ ಬ್ಯಾಂಕ್‌ ದೌರ್ಜನ್ಯ ವಿರೋಧಿ ಹೋರಾಟ ಸಮಿತಿ, ನೂರಾರು ಮಂದಿ ಗ್ರಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು.  ಪ್ರತಿ ಬಾರಿ ಗ್ರಾಹಕರ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಆತಂಕಕ್ಕೆ ಗ್ರಾಹಕರು ಒಳಗಾಗಿದ್ದಾರೆ, ಹಾಗೆಯೇ ವಿವರಣೆ ಕೇಳಿ ತಿಳಿಯಲು ಭಾಷೆಯ ಸಮಸ್ಯೆ ಆಗುತ್ತಿದ್ದು ಸ್ಥಳೀಯ ಭಾಷೆ ಗೊತ್ತಿರುವವರು ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದರು.

ಹೋರಾಟದಲ್ಲಿ ಬಿ ಎಂ ಭಟ್, ಸಂಚಾಲಕರಾದ ಶೀನ ನಾಯ್ಕ, ಡಾ. ಗಣೇಶ್ ಪ್ರಸಾದ್, ತುಕ್ರಪ್ಪ ಶೆಟ್ಟಿ ನೂಜೆ, , ಸುಬ್ರಹ್ಮಣ್ಯ ಶಬರಾಯ, ಇಸ್ಮಾಯಿಲ್, ಶೀನ ನಾಯ್ಕ, ಶ್ಯಾಮರಾಜ್, ಶ್ರೀಧರ ಗೌಡ, ಜೇಸುದಾಸ್, ಸತ್ಯದಾಸ್, ಫಾರುಖ್ ಮಡೆಂಜೋಡಿ, ಪ್ರಶಾಂತ ರೈ, ಮುಂತಾದವರು ಉಪಸ್ಥಿತರಿದ್ದರು.

A peaceful protest was organized in front of Canara Bank in Kokkada, with the support of various organizations, to demand an investigation into the problems and injustices faced by customers at the branch. Justice is being sought for the affected individuals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

9 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

9 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

17 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

18 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago