Advertisement
MIRROR FOCUS

ಕೊಕ್ಕಡ | ಕೆನರಾ ಬ್ಯಾಂಕಿನಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಪ್ರತಿಭಟನೆ

Share

ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ  ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ  ಕೊಕ್ಕಡ ಕೆನರಾ ಬ್ಯಾಂಕ್‌ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.…..ಮುಂದೆ ಓದಿ….

ಪ್ರತಿಭಟನೆ ಆಯೋಜಿಸಿದ ಕೊಕ್ಕಡ ಕೆನರಾ ಬ್ಯಾಂಕ್‌ ದೌರ್ಜನ್ಯ ವಿರೋಧಿ ಹೋರಾಟ ಸಮಿತಿ, ನೂರಾರು ಮಂದಿ ಗ್ರಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು.  ಪ್ರತಿ ಬಾರಿ ಗ್ರಾಹಕರ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಆತಂಕಕ್ಕೆ ಗ್ರಾಹಕರು ಒಳಗಾಗಿದ್ದಾರೆ, ಹಾಗೆಯೇ ವಿವರಣೆ ಕೇಳಿ ತಿಳಿಯಲು ಭಾಷೆಯ ಸಮಸ್ಯೆ ಆಗುತ್ತಿದ್ದು ಸ್ಥಳೀಯ ಭಾಷೆ ಗೊತ್ತಿರುವವರು ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದರು.

ಹೋರಾಟದಲ್ಲಿ ಬಿ ಎಂ ಭಟ್, ಸಂಚಾಲಕರಾದ ಶೀನ ನಾಯ್ಕ, ಡಾ. ಗಣೇಶ್ ಪ್ರಸಾದ್, ತುಕ್ರಪ್ಪ ಶೆಟ್ಟಿ ನೂಜೆ, , ಸುಬ್ರಹ್ಮಣ್ಯ ಶಬರಾಯ, ಇಸ್ಮಾಯಿಲ್, ಶೀನ ನಾಯ್ಕ, ಶ್ಯಾಮರಾಜ್, ಶ್ರೀಧರ ಗೌಡ, ಜೇಸುದಾಸ್, ಸತ್ಯದಾಸ್, ಫಾರುಖ್ ಮಡೆಂಜೋಡಿ, ಪ್ರಶಾಂತ ರೈ, ಮುಂತಾದವರು ಉಪಸ್ಥಿತರಿದ್ದರು.

A peaceful protest was organized in front of Canara Bank in Kokkada, with the support of various organizations, to demand an investigation into the problems and injustices faced by customers at the branch. Justice is being sought for the affected individuals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

9 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

9 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

14 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

14 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

1 day ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

1 day ago