ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.…..ಮುಂದೆ ಓದಿ….
ಪ್ರತಿಭಟನೆ ಆಯೋಜಿಸಿದ ಕೊಕ್ಕಡ ಕೆನರಾ ಬ್ಯಾಂಕ್ ದೌರ್ಜನ್ಯ ವಿರೋಧಿ ಹೋರಾಟ ಸಮಿತಿ, ನೂರಾರು ಮಂದಿ ಗ್ರಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ಪ್ರತಿ ಬಾರಿ ಗ್ರಾಹಕರ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಆತಂಕಕ್ಕೆ ಗ್ರಾಹಕರು ಒಳಗಾಗಿದ್ದಾರೆ, ಹಾಗೆಯೇ ವಿವರಣೆ ಕೇಳಿ ತಿಳಿಯಲು ಭಾಷೆಯ ಸಮಸ್ಯೆ ಆಗುತ್ತಿದ್ದು ಸ್ಥಳೀಯ ಭಾಷೆ ಗೊತ್ತಿರುವವರು ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದರು.
ಹೋರಾಟದಲ್ಲಿ ಬಿ ಎಂ ಭಟ್, ಸಂಚಾಲಕರಾದ ಶೀನ ನಾಯ್ಕ, ಡಾ. ಗಣೇಶ್ ಪ್ರಸಾದ್, ತುಕ್ರಪ್ಪ ಶೆಟ್ಟಿ ನೂಜೆ, , ಸುಬ್ರಹ್ಮಣ್ಯ ಶಬರಾಯ, ಇಸ್ಮಾಯಿಲ್, ಶೀನ ನಾಯ್ಕ, ಶ್ಯಾಮರಾಜ್, ಶ್ರೀಧರ ಗೌಡ, ಜೇಸುದಾಸ್, ಸತ್ಯದಾಸ್, ಫಾರುಖ್ ಮಡೆಂಜೋಡಿ, ಪ್ರಶಾಂತ ರೈ, ಮುಂತಾದವರು ಉಪಸ್ಥಿತರಿದ್ದರು.
A peaceful protest was organized in front of Canara Bank in Kokkada, with the support of various organizations, to demand an investigation into the problems and injustices faced by customers at the branch. Justice is being sought for the affected individuals.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…