ಅ.26 | ರಬ್ಬರ್‌ ಬೆಳೆಗಾರರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ |

October 24, 2022
6:14 PM

ರಬ್ಬರ್‌ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ.

ರಬ್ಬರ್‌ ಧಾರಣೆ ಕುಸಿತ ಸೇರಿದಂರೆ ರಬ್ಬರ್‌ ಆಮದು ತಡೆ ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ರಬ್ಬರ್ ಉತ್ಪಾದಕರ ಸಂಘಗಳ  ರಾಷ್ಟ್ರೀಯ ಒಕ್ಕೂಟವು ಪ್ರತಿಭಟನಾ ಸಭೆ ಹಾಗೂ ಮೆರವಣಿಗೆ ನಡೆಸಲು ನಿರ್ಧರಿಸಿವೆ. ರಬ್ಬರ್ ಬೆಳೆಗಾರರ ​​ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಬ್ಬರ್‌ ಮಂಡಳಿ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿವೆ.

ಪ್ರತಿಭಟನಾ ಸಭೆಯನ್ನು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರದ ಮುಖ್ಯ ಸಚೇತಕ ಎನ್.ಜಯರಾಜ್, ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ. ಥಾಮಸ್, ಮತ್ತು ರಬ್ಬರ್ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಸಿ. ಸಿರಿಯಾಕ್ ಮೊದಲಾದವರು ಭಾಗವಹಿಸುವರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror