ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ.
ರಬ್ಬರ್ ಧಾರಣೆ ಕುಸಿತ ಸೇರಿದಂರೆ ರಬ್ಬರ್ ಆಮದು ತಡೆ ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ರಬ್ಬರ್ ಉತ್ಪಾದಕರ ಸಂಘಗಳ ರಾಷ್ಟ್ರೀಯ ಒಕ್ಕೂಟವು ಪ್ರತಿಭಟನಾ ಸಭೆ ಹಾಗೂ ಮೆರವಣಿಗೆ ನಡೆಸಲು ನಿರ್ಧರಿಸಿವೆ. ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಬ್ಬರ್ ಮಂಡಳಿ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿವೆ.
ಪ್ರತಿಭಟನಾ ಸಭೆಯನ್ನು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರದ ಮುಖ್ಯ ಸಚೇತಕ ಎನ್.ಜಯರಾಜ್, ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ. ಥಾಮಸ್, ಮತ್ತು ರಬ್ಬರ್ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಸಿ. ಸಿರಿಯಾಕ್ ಮೊದಲಾದವರು ಭಾಗವಹಿಸುವರು.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490