Advertisement
ಸುದ್ದಿಗಳು

ಅ.26 | ರಬ್ಬರ್‌ ಬೆಳೆಗಾರರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಪ್ರತಿಭಟನೆ |

Share

ರಬ್ಬರ್‌ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ.

ರಬ್ಬರ್‌ ಧಾರಣೆ ಕುಸಿತ ಸೇರಿದಂರೆ ರಬ್ಬರ್‌ ಆಮದು ತಡೆ ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ರಬ್ಬರ್ ಉತ್ಪಾದಕರ ಸಂಘಗಳ  ರಾಷ್ಟ್ರೀಯ ಒಕ್ಕೂಟವು ಪ್ರತಿಭಟನಾ ಸಭೆ ಹಾಗೂ ಮೆರವಣಿಗೆ ನಡೆಸಲು ನಿರ್ಧರಿಸಿವೆ. ರಬ್ಬರ್ ಬೆಳೆಗಾರರ ​​ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಬ್ಬರ್‌ ಮಂಡಳಿ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿವೆ.

ಪ್ರತಿಭಟನಾ ಸಭೆಯನ್ನು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರದ ಮುಖ್ಯ ಸಚೇತಕ ಎನ್.ಜಯರಾಜ್, ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ. ಥಾಮಸ್, ಮತ್ತು ರಬ್ಬರ್ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಸಿ. ಸಿರಿಯಾಕ್ ಮೊದಲಾದವರು ಭಾಗವಹಿಸುವರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

2 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

10 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

11 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

21 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago