ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ.
ರಬ್ಬರ್ ಧಾರಣೆ ಕುಸಿತ ಸೇರಿದಂರೆ ರಬ್ಬರ್ ಆಮದು ತಡೆ ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ರಬ್ಬರ್ ಉತ್ಪಾದಕರ ಸಂಘಗಳ ರಾಷ್ಟ್ರೀಯ ಒಕ್ಕೂಟವು ಪ್ರತಿಭಟನಾ ಸಭೆ ಹಾಗೂ ಮೆರವಣಿಗೆ ನಡೆಸಲು ನಿರ್ಧರಿಸಿವೆ. ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಬ್ಬರ್ ಮಂಡಳಿ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿವೆ.
ಪ್ರತಿಭಟನಾ ಸಭೆಯನ್ನು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರದ ಮುಖ್ಯ ಸಚೇತಕ ಎನ್.ಜಯರಾಜ್, ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ. ಥಾಮಸ್, ಮತ್ತು ರಬ್ಬರ್ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಸಿ. ಸಿರಿಯಾಕ್ ಮೊದಲಾದವರು ಭಾಗವಹಿಸುವರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…