ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅ.26 ರಂದು ತಿರುವನಂತಪುರಂನಲ್ಲಿರುವ ರಬ್ಬರ್ ಸಚಿವಾಲಯದ ಮುಂದೆ ಪ್ರತಿಭಟನಾ ಸಭೆ ರಬ್ಬರ್ ಉತ್ಪಾದಕರ ಸಂಘಗಳ ಒಕ್ಕೂಟವು ಆಯೋಜಿಸಿದೆ.
ರಬ್ಬರ್ ಧಾರಣೆ ಕುಸಿತ ಸೇರಿದಂರೆ ರಬ್ಬರ್ ಆಮದು ತಡೆ ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ರಬ್ಬರ್ ಉತ್ಪಾದಕರ ಸಂಘಗಳ ರಾಷ್ಟ್ರೀಯ ಒಕ್ಕೂಟವು ಪ್ರತಿಭಟನಾ ಸಭೆ ಹಾಗೂ ಮೆರವಣಿಗೆ ನಡೆಸಲು ನಿರ್ಧರಿಸಿವೆ. ರಬ್ಬರ್ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಬ್ಬರ್ ಮಂಡಳಿ ತಕ್ಷಣವೇ ಸ್ಪಂದಿಸಬೇಕು ಎಂದು ಒತ್ತಾಯಿಸಿವೆ.
ಪ್ರತಿಭಟನಾ ಸಭೆಯನ್ನು ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರದ ಮುಖ್ಯ ಸಚೇತಕ ಎನ್.ಜಯರಾಜ್, ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ. ಥಾಮಸ್, ಮತ್ತು ರಬ್ಬರ್ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಸಿ. ಸಿರಿಯಾಕ್ ಮೊದಲಾದವರು ಭಾಗವಹಿಸುವರು.
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…