Advertisement
ನಿಧನ‌ ಸುದ್ದಿಗಳು

ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅಮರ್‌ ರಹೇ | ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ |

Share

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಆಗಿದ್ದಾರೆ. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾಗಿದ್ದಾರೆ.

Advertisement
Advertisement
ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಪೊಲೀಸ್‌ ಇಲಾಖೆ ಸಾರ್ವಜನಿಕರು ಮತ್ತು ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಬ್ಯಾರಿಕೇಡ್‌ಗಳನ್ನ ಹಾಕಿ ಅಂತಿಮ‌‌ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದೆ. ಇಂತಹ ದಿನ ಬರುತ್ತೆ ಅಂತಾ ಊಹೆ ಮಾಡಿರಲಿಲ್ಲ. ನಿಜಕ್ಕೂ ಬಹಳ ನೋವಾಗ್ತಿದೆ‌. ವೀರ ಯೋಧನನ್ನು ಕಳೆದುಕೊಂಡು ನಾಡು ತಬ್ಬಲಿಯಾಗಿದೆ. ದೇವರು ಕುಟುಂಬಕ್ಕೆ ಅವರ ಆಗಲಿಕೆ ನೋವು ಭರಿಸುವ ಶಕ್ತಿ ನೀಡಲಿ. ಅಂತಿಮ ದರ್ಶನದ ಮೂಲಕ ಗೌರವ ಸಮರ್ಪಣೆಗೆ ಬಂದಿದ್ದೇವೆ ಎಂದು ಅಂತಿಮ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ವಿಷಾದ ವ್ಯಕ್ತಪಡಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Mysore-based Captain M.V. Arrangements have been made for the final darshan of Captain Pranjal. A large number of people have arrived and are paying their last respects to the brave martyr. Pranjal is the only son of Venkatesh, who was an MD in Mangalore's MRPL. He completed his education in Mangalore and Bangalore and joined the army. He was leading the 63 Rashtriya Rifles. Martyred in an encounter with terrorists in Rajouri, Jammu and Kashmir.
 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

4 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

4 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

4 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

4 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

5 hours ago