ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

June 27, 2025
8:40 PM

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನವೊಂದು  ಕಲಾತ್ಮಕವಾಗಿ ಅನಾವರಣಗೊಂಡಿದೆ. ಶಿವಮೊಗ್ಗ ಜಿಲ್ಲೆಯ  ಹೊಸನಗರ ತಾಲೂಕಿನ ದೊಂಬೆಕೊಪ್ಪ ಗ್ರಾಮದ  ಸಾರಾ ಸಂಸ್ಥೆ  ಈ ಕಾರ್ಯದಲ್ಲಿ  ತೊಡಗಿಸಿಕೊಂಡಿದೆ.

Advertisement

ರಾಜ್ಯದ  ಮಲೆನಾಡು ಹಾಗೂ  ಕರಾವಳಿಯನ್ನು ಬೆಸೆದಿರುವ  ಪಶ್ಚಿಮ ಘಟ್ಟಗಳು  ಶುದ್ಧಗಾಳಿ, ಪರಿಸರ  ಹಾಗೂ  ಬೆಟ್ಟಗುಡ್ಡಗಳಿಂದ  ಗಮನ ಸೆಳೆಯುತ್ತವೆ.  ಅಭಿವೃದ್ಧಿಯ ಹೆಸರಿನಲ್ಲಿ  ಇಂತಹ  ಪ್ರಾಕೃತಿಕ ಸಂಪತ್ತು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಜೀವಿವೈವಿಧ್ಯತೆಯ ರಕ್ಷಣೆ  ಸವಾಲಿನ ಕೆಲಸವಾಗಿದೆ.  ಪರಿಸರ ಹಾಗೂ  ಜೀವಿವೈಧ್ಯತೆಯ ಮಹತ್ವವನ್ನು  ಸಾಮಾನ್ಯ ಜನರಿಗೆ  ಸರಳ ಮಾಧ್ಯಮದ ಮೂಲಕ ತಿಳಿಸುವ ಪ್ರಯತ್ನವೊಂದು ಸದ್ದಿಲ್ಲದೆ ಸಾಗಿದೆ. ಪಶ್ಚಿಮ ಘಟ್ಟಗಳ ವರ್ತಮಾನ ಮತ್ತು  ಭವಿಷ್ಯದ ಕುರಿತು  ಸೂಕ್ಷ್ಮ ಅಲೋಚನೆಗಳನ್ನು  ಅಭಿವ್ಯಕ್ತಪಡಿಸಲು  ಚಿತ್ರಕಲೆಯಂತಹ ಮಾಧ್ಯಮವನ್ನು  ಪ್ರಬಲವಾಗಿ  ಬಳಸಿಕೊಳ್ಳುವ ಪ್ರಯತ್ನ  ನಡೆದಿದ್ದು,  ಶಿವಮೊಗ್ಗ ಜಿಲ್ಲೆಯ  ಹೊಸನಗರ ತಾಲೂಕಿನ ದೊಂಬೆಕೊಪ್ಪ ಗ್ರಾಮದ  ಸಾರಾ ಸಂಸ್ಥೆ  ಈ ಕಾರ್ಯದಲ್ಲಿ  ತೊಡಗಿಸಿಕೊಂಡಿದೆ.

ಚಿತ್ರಗಳ ಮೂಲಕ  ಪಶ್ಚಿಮ ಘಟ್ಟಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅಭಿವ್ಯಕ್ತಿಸುವ  15 ದಿನಗಳ ಶಿಬಿರ  ನಡೆದಿದ್ದು,  ಬೆಟ್ಟ, ನದಿ, ಪ್ರಾಣಿ,ಪಕ್ಷಿ ಸಂಕುಲ, ವೃಕ್ಷ ಸಂಕುಲದ  ಮಹತ್ವವನ್ನು  ಸೃಜನಶೀಲವಾಗಿ  ಚಿತ್ರಗಳ ಮೂಲಕ  ಬಿಡಿಸಿರುವ ಕಲಾವಿದರು , ಸ್ಥಳೀಯರೊಂದಿಗೆ ಚಿಂತನ-ಮಂಥನದಲ್ಲೂ ಭಾಗಿಯಾಗಿದ್ದಾರೆ.

ಸಾರಾ ಸಂಸ್ಥೆ  ಪಶ್ಚಿಮ ಘಟ್ಟದ ಪ್ರಾಕೃತಿಕ ಸಂಪತ್ತು ಮತ್ತು ಸವಾಲುಗಳ ಕುರಿತು  ತನ್ನದೇ ಆದ ಸಂಶೋಧನಾತ್ಮಕ ಕೆಲಸವನ್ನು ನಿರ್ವಹಿಸುತ್ತಿದೆ.  ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ  ಹಾಗೂ ಕರ್ನಾಟಕ ಸೇರಿದಂತೆ  ವಿವಿಧ ರಾಜ್ಯಗಳ ಯುವ ಕಲಾವಿದರು  ಈ ಪ್ರಯತ್ನದಲ್ಲಿ ಕೈಜೋಡಿಸಿದ್ದಾರೆ.  ಈ ಹಿಂದೆ  ಸಾರಾ ಸಂಸ್ಥೆ  ಮಲೆನಾಡಿನ  ದೇಶೀಯ ಭತ್ತದ ತಳಿಗಳ  ರಕ್ಷಣೆ ಸೇರಿದಂತೆ  ಹಲವು  ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಚಿತ್ರಕಲಾ ಶಿಬಿರಕ್ಕೆ ವಿವಿಧ ರಾಜ್ಯಗಳಿಂದ  ಹಲವು ಕಲಾವಿದರು ಆಗಮಿಸಿದ್ದು,  ಪಶ್ಚಿಮ ಘಟ್ಟದ ಜ್ವಲಂತ ಸಮಸ್ಯೆಗಳನ್ನು  ಬಣ್ಣಗಳಲ್ಲಿ  ಬಿಡಿಸುವ ಮೂಲಕ  ಸೃಜನಶೀಲ ಅಭಿವ್ಯಕ್ತಿಗೆ  ಸಾಕ್ಷಿಯಾಗಿದ್ದಾರೆ ಎನ್ನುತ್ತಾರೆ ಸಾರಾ ಸಂಸ್ಥೆ ಮುಖ್ಯಸ್ಥ ಅರುಣ್ ಕುಮಾರ್. ತಮ್ಮ ಸಂಸ್ಥೆಯು ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಪರಂಪರೆ, ಕಲೆ, ಸಾಹಿತ್ಯ  ಹಾಗೂ ಸಂಸ್ಕೃತಿಯನ್ನು  ಪರಿಚಯಿಸುವ ಮತ್ತು  ಸಂರಕ್ಷಿಸುವ  ಕೆಲಸ ಮಾಡುತ್ತಿದೆ ಎನ್ನುತ್ತಾರೆ ಸಾರಾ ಸಂಸ್ಥೆಯ ಗುರುಮೂರ್ತಿ ವರದ ಮೂಲ.

Advertisement

ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಯನ್ನು ನಾಶಗೊಳಿಸುವ  ಪ್ರಯತ್ನಗಳು  ನಡೆದಿರುವುದು ಅಪಾಯಕಾರಿ ಎನ್ನುತ್ತಾರೆ ಚಿತ್ರಕಲಾವಿದ  ಮೈಸೂರಿನ ದಯಾನಂದ್. ಹಲವು ಕುತೂಹಲಗಳಿಗೆ  ಈ ಶಿಬಿರ ಸಾಕ್ಷಿಯಾಗಿದ್ದು, ಪರಿಸರ ಸಂರಕ್ಷಣೆ , ಜಾಗೃತಿಗೆ  ವೇದಿಕೆಯಾಗಿದೆ ಎನ್ನುತ್ತಾರೆ  ಶಿಬಿರಾರ್ಥಿ ಹೇಮಾಂಗಿನಿ.

ನಾಡಿನ ನೈಸರ್ಗಿಕ ಸಂಪನ್ಮೂಲದ ತೊಟ್ಟಿಲು ಎನಿಸಿರುವ  ಪಶ್ಚಿಮಘಟ್ಟಗಳನ್ನು  ಸಂರಕ್ಷಿಸುವುದು  ಮತ್ತು ಅಲ್ಲಿನ ಜೀವಿವೈವಿಧ್ಯತೆಯನ್ನು ರಕ್ಷಿಸುವುದು ಭವಿಷ್ಯದ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು,  ಎಲ್ಲರೂ  ಈ ಕುರಿತು  ಅಲೋಚಿಸುವುದು ಅಗತ್ಯ ಎಂಬ  ಸಂದೇಶವನ್ನು ಈ ಶಿಬಿರ ನೀಡಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಪ್ರಮುಖ ಸುದ್ದಿ

MIRROR FOCUS

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಹೊಸರುಚಿ | ಹಲಸಿನ ಬೀಜದ ಪರೋಟ
July 12, 2025
7:11 AM
by: ದಿವ್ಯ ಮಹೇಶ್
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror

Join Our Group