MIRROR FOCUS

ಈ ಬಾರಿ ಪಕ್ಕಾ ನಡೆಯಲಿದೆ 5,8,9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ | ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವರ್ಷವೇ ನಡೆಯಬೇಕಿದ್ದ 5,8 ಹಾಗೂ 9ನೇ ತರಗತಿಯ ಪಬ್ಲಿಕ್‌ ಪರೀಕ್ಷೆ(Public Exam) ಹಲವು ಕಾರಣಗಳಿಗೆ ತಡೆಹಿಡಿಯಲಾಗಿತ್ತು. ಹಲವು ಗೊಂದಲಗಳ ಮಧ್ಯೆ ಮಾಮೂಲು ಪರೀಕ್ಷೆಯಂತೆ ಮಾಡಲಾಗಿತ್ತು. ಆದರೆ ಈ ಬಾರಿ ಅಂದರೆ 2023-24ನೇ ಸಾಲಿನ 5, 8, 9 ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ(Time Table)ಪ್ರಕಟಗೊಂಡಿದೆ. ಕಳೆದ ವರ್ಷದಿಂದ 5 ನೇ ತರಗತಿಗೆ ಹಾಗೂ ಈ ವರ್ಷದಿಂದ 8 ಮತ್ತು 9 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ಶಿಕ್ಷಣ ಇಲಾಖೆ(Education Department) ನಡೆಸುತ್ತಿದೆ.

Advertisement

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, 5 ನೇ ತರಗತಿಗೆ ಮಾರ್ಚ್ 11 ರಿಂದ ಮಾರ್ಚ್ 14 ಪರೀಕ್ಷೆ ನಡೆಯಲಿದೆ. 8ನೇ ತರಗತಿ ಮತ್ತು 9ನೇ ತರಗತಿಗೆ ಮಾರ್ಚ್‌ 11 ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಡೆಯಲಿದೆ.

5ನೇ ತರಗತಿ ವೇಳಾಪಟ್ಟಿ:
ಮಾರ್ಚ್ 11- ಪ್ರಥಮ ಭಾಷೆ
ಮಾರ್ಚ್ 12- ದ್ವೀತಿಯ ಭಾಷೆ
ಮಾರ್ಚ್ 13- ಪರಿಸರ ಅಧ್ಯಯನ
ಮಾರ್ಚ್‌ -14- ಗಣಿತ

8 ಮತ್ತು 9 ನೇ ತರಗತಿ ವೇಳಾಪಟ್ಟಿ:
ಮಾರ್ಚ್ 11- ಪ್ರಥಮ ಭಾಷೆ
ಮಾರ್ಚ್ 12- ದ್ವೀತಿಯ ಭಾಷೆ
ಮಾರ್ಚ್ 13- ತೃತೀಯ ಭಾಷೆ
ಮಾರ್ಚ್ 14- ಗಣಿತ
ಮಾರ್ಚ್ 15- ವಿಜ್ಞಾನ
ಮಾರ್ಚ್ 16- ಸಮಾಜ ವಿಜ್ಞಾನ
ಮಾರ್ಚ್ 18- ದೈಹಿಕ ಶಿಕ್ಷಣ

The final time table has been published for the public examination of classes 5, 8, 9 of the year 2023-24. Education Department is conducting public examination for class 5 from last year and for class 8 and 9 from this year.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-07-2025 | ದಿಢೀರನೆ ಬದಲಾಯ್ತು ಹವಾಮಾನ | ಹೇಗಿರಬಹುದು ಹವಾಮಾನ..? | ಕರಾವಳಿ ಭಾಗದಲ್ಲಿ ಮಳೆ ಜಾಸ್ತಿ ಇರಬಹುದು ಏಕೆ..?

ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗಿದ್ದು, ಇಂದು ರಾತ್ರಿ ಮಧ್ಯಪ್ರದೇಶ ತಲುಪುವ ನಿರೀಕ್ಷೆ…

3 hours ago

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮ

ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ…

6 hours ago

ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ ಹಾಲಿನ ಸಂಗ್ರಹ 10 ಲಕ್ಷಕ್ಕೆ ಏರಿಸುವ ಗುರಿ

ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಾಮ್‌ ಎಂ ಪಿ ಮಠದಗದ್ದೆ, ಶೃಂಗೇರಿ

ಪ್ರಣಾಮ್‌ ಎಂ ಪಿ, ಮಠದಗದ್ದೆ, 4 ನೇ ತರಗತಿ, ಕೆಪಿಎಸ್‌ ಶಾಲೆ, ಬೇಗಾರ್‌, …

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ನಿರ್ವಿ ಜಿ ಎಂ

ನಿರ್ವಿ ಜಿ ಎಂ, 2 ನೇ ತರಗತಿ,  ಸರ್ಕಾರಿ ಶಾಲೆ , ಬಳ್ಪ…

6 hours ago

ಶುಕ್ರವಾರ ಈ ಪರಿಹಾರ ಮಾಡಿ ಸಾಕು, ಹಣದ ಸಮಸ್ಯೆ ಮಾಯವಾಗುತ್ತೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago