Advertisement
MIRROR FOCUS

ಈ ಬಾರಿ ಪಕ್ಕಾ ನಡೆಯಲಿದೆ 5,8,9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ | ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Share

ಕಳೆದ ವರ್ಷವೇ ನಡೆಯಬೇಕಿದ್ದ 5,8 ಹಾಗೂ 9ನೇ ತರಗತಿಯ ಪಬ್ಲಿಕ್‌ ಪರೀಕ್ಷೆ(Public Exam) ಹಲವು ಕಾರಣಗಳಿಗೆ ತಡೆಹಿಡಿಯಲಾಗಿತ್ತು. ಹಲವು ಗೊಂದಲಗಳ ಮಧ್ಯೆ ಮಾಮೂಲು ಪರೀಕ್ಷೆಯಂತೆ ಮಾಡಲಾಗಿತ್ತು. ಆದರೆ ಈ ಬಾರಿ ಅಂದರೆ 2023-24ನೇ ಸಾಲಿನ 5, 8, 9 ನೇ ತರಗತಿಗಳ ಪಬ್ಲಿಕ್ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ(Time Table)ಪ್ರಕಟಗೊಂಡಿದೆ. ಕಳೆದ ವರ್ಷದಿಂದ 5 ನೇ ತರಗತಿಗೆ ಹಾಗೂ ಈ ವರ್ಷದಿಂದ 8 ಮತ್ತು 9 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ಶಿಕ್ಷಣ ಇಲಾಖೆ(Education Department) ನಡೆಸುತ್ತಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, 5 ನೇ ತರಗತಿಗೆ ಮಾರ್ಚ್ 11 ರಿಂದ ಮಾರ್ಚ್ 14 ಪರೀಕ್ಷೆ ನಡೆಯಲಿದೆ. 8ನೇ ತರಗತಿ ಮತ್ತು 9ನೇ ತರಗತಿಗೆ ಮಾರ್ಚ್‌ 11 ರಿಂದ ಮಾರ್ಚ್ 18ರವರೆಗೆ ಪರೀಕ್ಷೆ ನಡೆಯಲಿದೆ.

5ನೇ ತರಗತಿ ವೇಳಾಪಟ್ಟಿ:
ಮಾರ್ಚ್ 11- ಪ್ರಥಮ ಭಾಷೆ
ಮಾರ್ಚ್ 12- ದ್ವೀತಿಯ ಭಾಷೆ
ಮಾರ್ಚ್ 13- ಪರಿಸರ ಅಧ್ಯಯನ
ಮಾರ್ಚ್‌ -14- ಗಣಿತ

8 ಮತ್ತು 9 ನೇ ತರಗತಿ ವೇಳಾಪಟ್ಟಿ:
ಮಾರ್ಚ್ 11- ಪ್ರಥಮ ಭಾಷೆ
ಮಾರ್ಚ್ 12- ದ್ವೀತಿಯ ಭಾಷೆ
ಮಾರ್ಚ್ 13- ತೃತೀಯ ಭಾಷೆ
ಮಾರ್ಚ್ 14- ಗಣಿತ
ಮಾರ್ಚ್ 15- ವಿಜ್ಞಾನ
ಮಾರ್ಚ್ 16- ಸಮಾಜ ವಿಜ್ಞಾನ
ಮಾರ್ಚ್ 18- ದೈಹಿಕ ಶಿಕ್ಷಣ

The final time table has been published for the public examination of classes 5, 8, 9 of the year 2023-24. Education Department is conducting public examination for class 5 from last year and for class 8 and 9 from this year.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

10 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

19 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

20 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

24 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago