2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್ ಕಾವಿನಮೂಲೆ ರಾಜ್ಯ ಮಟ್ಟದಲ್ಲಿ 8 ನೇ ರಾಂಕ್ (98.66) ಪಡೆದುಕೊಂಡಿದ್ದು , ಸುಳ್ಯ ತಾಲೂಕಿನ ಟಾಪರ್ ಆಗಿದ್ದಾರೆ. ಕೆಮಿಸ್ಟ್ರಿ, ಬಯಾಲಜಿ ಮತ್ತು ಗಣಿತ ವಿಭಾಗದಲ್ಲಿ ತಲಾ 100, ಭೌತಶಾಸ್ತ್ರದಲ್ಲಿ 99 ಮತ್ತು ಪ್ರಥಮ ಭಾಷೆ ಕನ್ನಡದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮಂಗಳೂರಿನ ಎಕ್ಸ್ಫರ್ಟ್ ವಿದ್ಯಾರ್ಥಿಯಾಗಿರುವ ಇವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ನ ಹಿರಿಯ ವಿದ್ಯಾರ್ಥಿ. ಇವರು ಕಳಂಜ ಗ್ರಾಮದ ಪ್ರಶಾಂತ ಕಾವಿನಮೂಲೆ ಹಾಗೂ ಜಯಗೌರಿ ಅವರ ಪುತ್ರ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…