2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್ ಕಾವಿನಮೂಲೆ ರಾಜ್ಯ ಮಟ್ಟದಲ್ಲಿ 8 ನೇ ರಾಂಕ್ (98.66) ಪಡೆದುಕೊಂಡಿದ್ದು , ಸುಳ್ಯ ತಾಲೂಕಿನ ಟಾಪರ್ ಆಗಿದ್ದಾರೆ. ಕೆಮಿಸ್ಟ್ರಿ, ಬಯಾಲಜಿ ಮತ್ತು ಗಣಿತ ವಿಭಾಗದಲ್ಲಿ ತಲಾ 100, ಭೌತಶಾಸ್ತ್ರದಲ್ಲಿ 99 ಮತ್ತು ಪ್ರಥಮ ಭಾಷೆ ಕನ್ನಡದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮಂಗಳೂರಿನ ಎಕ್ಸ್ಫರ್ಟ್ ವಿದ್ಯಾರ್ಥಿಯಾಗಿರುವ ಇವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ನ ಹಿರಿಯ ವಿದ್ಯಾರ್ಥಿ. ಇವರು ಕಳಂಜ ಗ್ರಾಮದ ಪ್ರಶಾಂತ ಕಾವಿನಮೂಲೆ ಹಾಗೂ ಜಯಗೌರಿ ಅವರ ಪುತ್ರ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…